ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm