ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am