ಬ್ರೇಕಿಂಗ್ ನ್ಯೂಸ್
15-03-21 08:57 pm Headline Karnataka News Network ಕ್ರೈಂ
ನವದೆಹಲಿ, ಮಾ 14: 2008ರಲ್ಲಿ ಹೆಚ್ಚು ಸದ್ದು ಮಾಡಿದ್ದ ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಹಾಗೂ ಇತರೆ ಅಪರಾಧಗಳ ಹಿಂದೆ ಆರಿಝ್ ಖಾನ್ ಕೈವಾಡವಿರುವುದು ಸಾಕ್ಷ್ಯಾಧಾರಗಳಿಂದ ದೃಢಗೊಂಡಿತ್ತು. ಹೀಗಾಗಿ 2021ರ ಮಾರ್ಚ್ 7ರಂದು ದೆಹಲಿ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು, ಜತೆಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತು.

ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ಜತೆಗೆ 11 ಲಕ್ಷ ರೂ ದಂಡ ಪಾವತಿ ಮಾಡಲು ಸೂಚನೆ ನೀಡಿದೆ. ಇದರಲ್ಲಿ 10 ಲಕ್ಷ ರೂ. ಹತ್ಯೆಯಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಕುಟುಂಬಸ್ಥರಿಗೆ ನೀಡುವಂತೆ ಕೋರ್ಟ್ ತಿಳಿಸಿದೆ. ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಅರಿಝ್ ಖಾನ್ನನ್ನ ಫೆಬ್ರವರಿ 14, 2018ರಲ್ಲಿ ಬಂಧಿಸಲಾಗಿತ್ತು. ಬಾಟ್ಲಾ ಹೌಸ್ ಪ್ರಕರಣದಲ್ಲಿ ಸುಮಾರು 30 ಜನರು ಸಾವನ್ನಪ್ಪಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಾವನ್ನಪ್ಪಿದ್ದರು.
A Delhi court on Monday awarded death penalty to Ariz Khan for the murder of inspector Mohan Chand Sharma and other offences in connection with the 2008 Batla House encounter case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm