ಬ್ರೇಕಿಂಗ್ ನ್ಯೂಸ್
17-03-21 02:46 pm Headline Karnataka News Network ಕ್ರೈಂ
ದೆಹಲಿ,ಮಾ.17: ಹೆತ್ತ ತಾಯಿಯೊಂದಿಗೆ ಜಗಳ ಮಾಡಿದ ಮಗ, ಆಕೆಗೆ ಬಲವಾಗಿ ಒಂದು ಏಟು ಕೊಟ್ಟಿದ್ದಾನೆ. ಇದರ ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದ ವೃದ್ಧೆ (76)ಯ ಜೀವ ಹೋಗಿದೆ. ಈ ಘಟನೆ ರಾಷ್ಟ್ರ ರಾಜಧಾನಿಯ ದ್ವಾರಕಾದ ಬಿಂದಾಪುರ್ದಲ್ಲಿ ನಡೆದಿದೆ. ಇವರ ಗಲಾಟೆ, ಹೊಡೆದಾಟದ ನಂತರ ಮಹಿಳೆ ರಸ್ತೆ ಮೇಲೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಸೋಮವಾರವೇ ನಡೆದ ಘಟನೆಯಾಗಿದ್ದು, ಇಂದು ಬೆಳಕಿಗೆ ಬಂದಿದೆ.

ಮಹಿಳೆಯ ಪುತ್ರ ರಣವೀರ್ ಮತ್ತು ಆತನ ಪತ್ನಿ ಸೋಮವಾರ ವೃದ್ಧೆಯೊಂದಿಗೆ ರಸ್ತೆ ಮೇಲೆಯೇ ನಿಂತು ಜಗಳವಾಡಿದ್ದಾರೆ. ಅದಾದ ಬಳಿಕ ರಣವೀರ್ ತನ್ನ ತಾಯಿಗೆ ಬಲವಾಗಿ ಹೊಡೆದಿದ್ದಾನೆ. ಈ ಜಗಳ ಶುರುವಾಗಿದ್ದು ಪಾರ್ಕಿಂಗ್ ವಿಚಾರಕ್ಕೆ. ಮೂವರೂ ತುಂಬ ಹೊತ್ತು ಕೂಗಾಡಿಕೊಂಡಿದ್ದಾರೆ. ನಂತರ ಮಗನ ಹೊಡೆತ ತಾಳಲಾಗದೆ ಕೆಳಗೆ ಬಿದ್ದ ಮಹಿಳೆಯನ್ನು ಮೊದಲು ಆತನ ಪತ್ನಿ ಮೇಲೆತ್ತಲು ಪ್ರಯತ್ನಿಸಿದ್ದಾರೆ. ಆದರೆ ವೃದ್ಧೆ ಏಳಲಿಲ್ಲ. ಆಗಲೇ ಎಚ್ಚರ ತಪ್ಪಿದ್ದರು. ಕುಟುಂಬದವರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ವೈದ್ಯರು ಮಹಿಳೆ ಮೃತಪಟ್ಟಿದ್ದಾಗಿ ಘೋಷಿಸಿದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವೃದ್ಧೆಯ ದೇಹವನ್ನು ಪೋಸ್ಟ್ಮಾರ್ಟಮ್ ಮಾಡಲಾಗಿದ್ದು ಇನ್ನೂ ವರದಿ ಬಂದಿಲ್ಲ. ಸಾವಿಗೆ ನಿಜವಾದ ಕಾರಣ ಇನ್ನೂ ಗೊತ್ತಾಗಿಲ್ಲ. ರಿಪೋರ್ಟ್ ಬಂದ ಕೂಡಲೇ ಕುಟುಂಬದ ಸದಸ್ಯರನ್ನು ವಿಚಾರಣೆಗೆ ಒಳಪಡಿಸುತ್ತೇವೆ ಎಂದೂ ಹೇಳಿದ್ದಾರೆ.
ಇತ್ತೀಚೆಗೆ ಉತ್ತರ ದೆಹಲಿಯಲ್ಲಿ 22 ವರ್ಷದ ಯುವತಿಯೊಬ್ಬಳು ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಳು. ಆಕೆ ಬೀಳುತ್ತಿದ್ದಂತೆ ವ್ಯಕ್ತಿಯೊಬ್ಬ ಬಂದು ಆ ದೇಹವನ್ನು ಎತ್ತಿದ್ದ. ಅದಾದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು. ಯುವತಿ ಬಿದ್ದು ಮೃತಪಟ್ಟ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ನೆರಮನೆಯಾತ ಪೊಲೀಸರಿಗೆ ದೂರು ನೀಡಿದ್ದ.
Horrible. A man in Delhi slaps his old mother, she dies. pic.twitter.com/NsAO8PZb7b
— Sandeep Singh (@PunYaab) March 16, 2021
The capital of India, again witnessed a very shameful incident on Monday( March 15)in Dwarka, letting humanity go down again. The incident was caught in a CCTV camera wherein a man is seen slapping an elderly woman due to which she collapsed. Later, the video went viral on social media.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm