ಬ್ರೇಕಿಂಗ್ ನ್ಯೂಸ್
20-08-20 04:04 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಇನ್ನೂ ನೋಂದಣಿಯಾಗದ ಹೊಸ ಲಕ್ಷುರಿ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿ, ಬಿಲ್ ಕೊಡದೆ ಪರಾರಿಯಾದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ 2.45ರ ಸುಮಾರಿಗೆ, ಹೊಸತಾದ ಬ್ರಾಂಡ್ ನ್ಯೂ ಕಾರಿನಲ್ಲಿ ಯುವಕನೊಬ್ಬ ಮಾರತ್ ಹಳ್ಳಿಯ ಮುನ್ನೇಕೊಳಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿಗೆ ಬಂದಿದ್ದ. ಕಾರಿಗೆ 4,000 ರೂಪಾಯಿ ಮೊತ್ತದ ಪೆಟ್ರೋಲ್ ಹಾಕಿಸಿದ್ದಾನೆ. ಬಳಿಕ ಪಂಪ್ ಸಿಬ್ಬಂದಿ ಪೆಟ್ರೋಲ್ ಹಾಕಿ ಮುಗಿಸಿದ ಕೂಡಲೇ ಹಣ ಕೇಳುವಷ್ಟರಲ್ಲಿ ಚಾಲಕ ಹಣ ನೀಡದೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.
ಕಾರು ಚಾಲಕ ಪರಾರಿಯಾದ ದೃಶ್ಯ ಪೆಟ್ರೋಲ್ ಪಂಪ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ನಂಬರ್ ಕೂಡ ಇಲ್ಲದ ಕಾರಣ ಕಾರು ಚಾಲಕನ ಪತ್ತೆ ಕಷ್ಟವಾಗಿದೆ. ಈ ಬಗ್ಗೆ ಪೆಟ್ರೊಲ್ ಬಂಕ್ ಮಾಲೀಕ ಕಿರಣ್ ನಾಗರಾಜ್ ಮಾರತ್ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm