ಬ್ರೇಕಿಂಗ್ ನ್ಯೂಸ್
20-08-20 04:04 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಇನ್ನೂ ನೋಂದಣಿಯಾಗದ ಹೊಸ ಲಕ್ಷುರಿ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿ, ಬಿಲ್ ಕೊಡದೆ ಪರಾರಿಯಾದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ 2.45ರ ಸುಮಾರಿಗೆ, ಹೊಸತಾದ ಬ್ರಾಂಡ್ ನ್ಯೂ ಕಾರಿನಲ್ಲಿ ಯುವಕನೊಬ್ಬ ಮಾರತ್ ಹಳ್ಳಿಯ ಮುನ್ನೇಕೊಳಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿಗೆ ಬಂದಿದ್ದ. ಕಾರಿಗೆ 4,000 ರೂಪಾಯಿ ಮೊತ್ತದ ಪೆಟ್ರೋಲ್ ಹಾಕಿಸಿದ್ದಾನೆ. ಬಳಿಕ ಪಂಪ್ ಸಿಬ್ಬಂದಿ ಪೆಟ್ರೋಲ್ ಹಾಕಿ ಮುಗಿಸಿದ ಕೂಡಲೇ ಹಣ ಕೇಳುವಷ್ಟರಲ್ಲಿ ಚಾಲಕ ಹಣ ನೀಡದೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.
ಕಾರು ಚಾಲಕ ಪರಾರಿಯಾದ ದೃಶ್ಯ ಪೆಟ್ರೋಲ್ ಪಂಪ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ನಂಬರ್ ಕೂಡ ಇಲ್ಲದ ಕಾರಣ ಕಾರು ಚಾಲಕನ ಪತ್ತೆ ಕಷ್ಟವಾಗಿದೆ. ಈ ಬಗ್ಗೆ ಪೆಟ್ರೊಲ್ ಬಂಕ್ ಮಾಲೀಕ ಕಿರಣ್ ನಾಗರಾಜ್ ಮಾರತ್ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm