ಬ್ರೇಕಿಂಗ್ ನ್ಯೂಸ್
18-03-21 10:49 am Headline Karnataka News Network ಕ್ರೈಂ
ಚೆನ್ನೈ,ಮಾ.18: ಪ್ರಯಾಣಿಕನೊಬ್ಬನಿಂದ 13 ಲಕ್ಷ ರೂ. ಮೌಲ್ಯದ 281 ಗ್ರಾಂ ಚಿನ್ನ ಹಾಗೂ 19.85 ಲಕ್ಷದ ಎಲೆಕ್ಟ್ರಾನಿಕ್ ವಸ್ತುಗಳನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 10 ರಂದು ದುಬೈನಿಂದ ಆಗಮಿಸಿದ ಮೊಹಮ್ಮದ್ ರಿಯಾಸ್ ಪೇಸ್ಟ್ ರೂಪದಲ್ಲಿನ ಚಿನ್ನವನ್ನು ತುಂಬಿದ ಮಾತ್ರೆಗಳನ್ನು ನುಂಗಿಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನ ಬ್ಯಾಗ್ನಲ್ಲಿದ್ದ ನಾಲ್ಕು ಐಫೋನ್, ಆರು ಆ್ಯಪಲ್ ವಾಚ್ಗಳು ಹಾಗೂ ಐದು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನುಂಗಿದ ಕ್ಯಾಪ್ಸುಲ್ಗಳಿಂದ ಚಿನ್ನವನ್ನು ವಶಪಡಿಸಿಕೊಳ್ಳಲು ರಿಯಾಸ್ನನ್ನು ಅದೇ ದಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸುಮಾರು ಒಂದು ವಾರದ ನಂತರ 372 ಗ್ರಾಂ ತೂಕದ 34 ಸಿಲಿಂಡರ್ ಆಕಾರದ ಮಾತ್ರೆಗಳನ್ನು ಹೊರತೆಗೆಯಲಾಗಿದ್ದು, ಅದರೊಳಗೆ 281 ಗ್ರಾಂ ಬಂಗಾರವಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Chennai Air Customs: 281 gms gold worth Rs.13 lakhs recovered from 34 swallowed capsules of gold paste & electronic goods worth Rs. 6.85 lakhs from a pax who arrived from Dubai. Total seizure value Rs 19.85 lakhs. pic.twitter.com/oGG0Wlk9u9
— Chennai Customs (@ChennaiCustoms) March 17, 2021
The Chennai Air Customs has seized gold from swallowed capsules and electronics goods worth Rs 19.85 lakhs from the Chennai Airport, informed the Chennai Air Customs on Wednesday.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm