ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm