ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm