ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm