ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm