ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm