ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm