ಬ್ರೇಕಿಂಗ್ ನ್ಯೂಸ್
28-03-21 02:02 pm Mangalore Correspondent ಕ್ರೈಂ
ಮಂಗಳೂರು, ಮಾ.28: ದುಬೈನಿಂದ ಬರುತ್ತಿದ್ದ ಕೇರಳ ಮೂಲದ ದಂಪತಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟುಕೊಂಡು ಬಂದು ಮಂಗಳೂರು ಏರ್ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ.
ಫೌಸಿಯಾ ಮಿಸಿರಿಯಾ ಮೊಯ್ದೀನ್(33) ಮತ್ತು ಆಕೆಯ ಪತಿ ಮೊಯ್ದೀನ್ ಕುಂಞ(44) ತಮ್ಮ ಮಕ್ಕಳೊಂದಿಗೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು. ಈ ವೇಳೆ ಸಂಶಯ ಬಂದು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ, ಮಹಿಳೆಯ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.
ಬಟ್ಟೆಯ ಒಳಗಡೆ ವಿಶೇಷವಾಗಿ ತಯಾರಿಸಿದ್ದ ಪಾಕೆಟ್ ನಲ್ಲಿ 851 ಗ್ರಾಮ್ ಚಿನ್ನದ ಗಂಟು ಪತ್ತೆಯಾಗಿದೆ. ಇದರ ಮೌಲ್ಯ 39.48 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ದಂಪತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ವಿಚಾರಣೆ ಮುಂದುವರಿಸಿದ್ದಾರೆ.
The officers of Mangaluru air customs on Saturday, March 27 evening thwarted yet another attempt to smuggle gold via Mangaluru International Airport. A lady and her husband have been arrested.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm