ಬ್ರೇಕಿಂಗ್ ನ್ಯೂಸ್
28-03-21 05:33 pm Headline Karnataka News Network ಕ್ರೈಂ
ಹಾಸನ, ಮಾ.28: ಆಟವಾಡಿ ದಣಿದು ತನ್ನ ತಂದೆ ತಾಯಿಯೊಂದಿಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪುಟ್ಟ ಮಗುವೊಂದು ಕಾಮುಕರ ತೃಷೆಗೆ ಬಲಿಯಾಗಿ ಅತ್ಯಾಚಾರಕ್ಕೊಳಗಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಮೈಸೂರು ಮೂಲದ ಹಕ್ಕಿಪಿಕ್ಕಿ ಜನಾಂಗದ ಕುಟುಂಬವೊಂದು ಭಿಕ್ಷಾಟನೆಗಾಗಿ ನಗರಕ್ಕೆ ಬಂದಿತ್ತು. ಎಂದಿನಂತೆ ಭಿಕ್ಷಾಟನೆ ಮುಗಿಸಿ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಬಸ್ ಸಿಗದ ಕಾರಣ ಬಸ್ ನಿಲ್ದಾಣದಲ್ಲಿ ಮಲಗಿದ್ದರು.
ಈ ವೇಳೆ ಕುಡಿದ ಅಮಲಿನಲ್ಲಿಯೋ ಅಥವಾ ಕಾಮುಕರೋ ಪುಟ್ಟ ಕಂದಮ್ಮನನ್ನ ಎಳೆದೊಯ್ದಿದ್ದಾರೆ. ನಿದ್ರೆಯ ಮಂಪರಿನಲ್ಲಿದ್ದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಗುರುತು ಸ್ಪಷ್ಟವಾಗಿಲ್ಲ.
ಭಿಕ್ಷುಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸದ ಮುನ್ನವೇ ಮತ್ತೊಂದು ಘಟನೆ;
ಈ ಹಿಂದೆಯೂ ಸಹ ಇದೇ ರೀತಿ ಘಟನೆ ನಗರದ ಎನ್ ಆರ್ ಸರ್ಕಲ್ ವೃತ್ತದ ಬಳಿ ನಡೆದಿತ್ತು. ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಒಬ್ಬ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ಹಾಕಿ ಕೊಲೆಗೈಯಲಾಗಿತ್ತು. ಆದ್ರೆ, ಈವರೆಗೂ ಆಗಂತುಕನ ಪತ್ತೆಯಾಗಿಲ್ಲ. ಇದೀಗ ಅಂತಹದ್ದೇ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ರಾತ್ರಿ ಹೊತ್ತು ಸಹ ಓಡಾಡುವುದು ಸಹಜ. ಪೊಲೀಸರು ಕೂಡ ರಾತ್ರಿ ಗಸ್ತನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ. ಅಲ್ಲದೆ ಈಗ ನೀಡಲಾಗುತ್ತಿರುವ ಗಸ್ತನ್ನು ಹೆಚ್ಚು ಮಾಡಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ನೀಡಬೇಕು. ಅಲ್ಲದೆ ಆದಷ್ಟು ಬೇಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.
A little girl whose parents had put her to sleep on the Bus stand was raped in Hassan.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm