ಬ್ರೇಕಿಂಗ್ ನ್ಯೂಸ್
28-03-21 05:33 pm Headline Karnataka News Network ಕ್ರೈಂ
ಹಾಸನ, ಮಾ.28: ಆಟವಾಡಿ ದಣಿದು ತನ್ನ ತಂದೆ ತಾಯಿಯೊಂದಿಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪುಟ್ಟ ಮಗುವೊಂದು ಕಾಮುಕರ ತೃಷೆಗೆ ಬಲಿಯಾಗಿ ಅತ್ಯಾಚಾರಕ್ಕೊಳಗಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಮೈಸೂರು ಮೂಲದ ಹಕ್ಕಿಪಿಕ್ಕಿ ಜನಾಂಗದ ಕುಟುಂಬವೊಂದು ಭಿಕ್ಷಾಟನೆಗಾಗಿ ನಗರಕ್ಕೆ ಬಂದಿತ್ತು. ಎಂದಿನಂತೆ ಭಿಕ್ಷಾಟನೆ ಮುಗಿಸಿ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಬಸ್ ಸಿಗದ ಕಾರಣ ಬಸ್ ನಿಲ್ದಾಣದಲ್ಲಿ ಮಲಗಿದ್ದರು.
ಈ ವೇಳೆ ಕುಡಿದ ಅಮಲಿನಲ್ಲಿಯೋ ಅಥವಾ ಕಾಮುಕರೋ ಪುಟ್ಟ ಕಂದಮ್ಮನನ್ನ ಎಳೆದೊಯ್ದಿದ್ದಾರೆ. ನಿದ್ರೆಯ ಮಂಪರಿನಲ್ಲಿದ್ದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಗುರುತು ಸ್ಪಷ್ಟವಾಗಿಲ್ಲ.

ಭಿಕ್ಷುಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸದ ಮುನ್ನವೇ ಮತ್ತೊಂದು ಘಟನೆ;
ಈ ಹಿಂದೆಯೂ ಸಹ ಇದೇ ರೀತಿ ಘಟನೆ ನಗರದ ಎನ್ ಆರ್ ಸರ್ಕಲ್ ವೃತ್ತದ ಬಳಿ ನಡೆದಿತ್ತು. ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಒಬ್ಬ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ಹಾಕಿ ಕೊಲೆಗೈಯಲಾಗಿತ್ತು. ಆದ್ರೆ, ಈವರೆಗೂ ಆಗಂತುಕನ ಪತ್ತೆಯಾಗಿಲ್ಲ. ಇದೀಗ ಅಂತಹದ್ದೇ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ರಾತ್ರಿ ಹೊತ್ತು ಸಹ ಓಡಾಡುವುದು ಸಹಜ. ಪೊಲೀಸರು ಕೂಡ ರಾತ್ರಿ ಗಸ್ತನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ. ಅಲ್ಲದೆ ಈಗ ನೀಡಲಾಗುತ್ತಿರುವ ಗಸ್ತನ್ನು ಹೆಚ್ಚು ಮಾಡಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ನೀಡಬೇಕು. ಅಲ್ಲದೆ ಆದಷ್ಟು ಬೇಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.
A little girl whose parents had put her to sleep on the Bus stand was raped in Hassan.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am