ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm