ಬ್ರೇಕಿಂಗ್ ನ್ಯೂಸ್
22-08-20 11:48 am Mangalore Reporter ಕ್ರೈಂ
ಬಂಟ್ವಾಳ, ಆ. 21: ಮೊಬೈಲ್ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಪರನೀರು ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳ್ತಿಲ ಗ್ರಾಮದ ನಿವಾಸಿ ಉದಯ ಹಲ್ಲೆಗೆ ಒಳಗಾದ ಯುವಕನಾಗಿದ್ದು ಆತ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದ. ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರ ಕೆಲವರು ಇದ್ದ ತಂಡ ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಒಡ್ಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲ್ಲೆ ನಡೆಸಿರುವ ತಂಡದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮನೆಯೊಂದರಿಂದ ಮೊಬೈಲ್ ಕದ್ದಿರುವುದಾಗಿ ಆರೋಪಿಸಿ ತಂಡ ಯುವಕನನ್ನು ಕಲ್ಲಡ್ಕದ ಪರನೀರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿತ್ತು.
VIdeo:
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm