ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.

ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am