ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.
ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
30-06-25 01:44 pm
HK News Desk
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm