ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.
ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm