ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm