ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm