ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.

ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
![]()
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am