ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm