ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am