ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm