ಬ್ರೇಕಿಂಗ್ ನ್ಯೂಸ್
23-08-20 07:31 pm Udupi Reporter ಕ್ರೈಂ
ಉಡುಪಿ, ಆಗಸ್ಟ್ 23: ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತಮಿಳುನಾಡಿನ ತಿರುವನ್ ವೆಲ್ಲಿ ಜಿಲ್ಲೆಯ ಕರುತಪಾಂಡಿ (40) ಮತ್ತು ಪಶ್ಚಿಮ ಬಂಗಾಳದ ವಾನು ಹಲ್ ದಾರ್ (30) ಎಂದು ಗುರುತಿಸಲಾಗಿದೆ.
ಉತ್ತರಪ್ರದೇಶದಿಂದ ಕರಾವಳಿಗೆ ಬಿದಿರು ತುಂಬಿಸಿಕೊಂಡು ಬರುತ್ತಿದ್ದ ಲಾರಿಯನ್ನು ಬ್ರಹ್ಮಾವರ ತಾಲೂಕು ಹೇರೂರು ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿ ಸುಮಾರು 49 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭ ಡಿಸಿಐಬಿ ಇನ್ಸ್ ಪೆಕ್ಟರ್ ಮಂಜಪ್ಪ, ಎಎಸ್ಐ ರವಿಚಂದ್ರ, ಸಂತೋಷ್ ಕುಂದರ್, ರಾಮು ಹೆಗ್ಡೆ, ದಯಾನಂದ್, ರಾಜ್ ಕುಮಾರ್, ಚಂದ್ರ ಶೆಟ್ಟಿ, ಸುರೇಶ್, ರಾಘವೇಂದ್ರ, ಶಿವಾನಂದ್ ಉಪಸ್ಥಿತರಿದ್ದರು.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm