ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm