ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm