ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm