ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm