ಬ್ರೇಕಿಂಗ್ ನ್ಯೂಸ್
12-04-21 11:38 am Mangalore Correspondent ಕ್ರೈಂ
ಮಂಗಳೂರು, ಎ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಹಾದುಹೋಗುವ ರೈಲ್ವೇ ಹಳಿಯಲ್ಲಿ ಕುತ್ತಿಗೆ ಕೊಯ್ದು ಕೊಲೆಗೈದ ಸ್ಥಿಯಿಯಲ್ಲಿ ಶವ ಪತ್ತೆಯಾಗಿದೆ.
ಮೃತನನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಎಲ್ಲಪ್ಪ (47) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜಗಳ ನಡೆದು ಕೊಲೆಗೈದಿರುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಪತ್ತೆಯಾಗಿದ್ದನ್ನು ತಿಳಿದು ಪಣಂಬೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಶ್ವಾನದಳ ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಬೈಕಂಪಾಡಿ ಸುತ್ತಮುತ್ತ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಟೆಂಟ್ ಹಾಕ್ಕೊಂಡು ಬೀಡು ಬಿಟ್ಟಿದ್ದು, ಬೆಳಗಾಗುತ್ತಿದ್ದಂತೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಕೆಲವು ಮನೆಗಳಲ್ಲಿ ಕುಟುಂಬ ಸಮೇತರಾಗಿದ್ದರೆ, ಇನ್ನು ಕೆಲವು ಮನೆಗಳಲ್ಲಿ ಒಬ್ಬಂಟಿಯಾಗಿ ಅಥವಾ ಗೆಳೆಯರು ಸೇರಿಕೊಂಡು ಸಣ್ಣ ಮನೆ ಮಾಡಿಕೊಂಡು ವಾಸವಿದ್ದಾರೆ. ಎಲ್ಲಪ್ಪನನ್ನು ಜೊತೆಗಿದ್ದವರೇ ಸೇರಿ ಕೊಲೆಗೈದಿರುವ ಸಾಧ್ಯತೆಯಿದೆ.
Mangalore Labourer found murdered at Baikampady near the railway track. Panambur police are now investigating the case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm