ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm