ಬ್ರೇಕಿಂಗ್ ನ್ಯೂಸ್
14-04-21 11:28 am Mangalore Correspondent ಕ್ರೈಂ
ವಿಟ್ಲ , ಎ.14 : ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟೆಂಪೋವನ್ನು ತಡೆದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ವಿಟ್ಲ ಸಮೀಪದ ಕಾಶಿಮಠದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಅಕ್ರಮ ಗೋವು ಸಾಗಾಟವನ್ನು ತಡೆದಿದ್ದಾರೆ.
ಕೇರಳ ಪರವಾನಿಗೆ ಹೊಂದಿದ್ದ ಮಾಣಿ ಮುಳಿಬೈಲು ನಿವಾಸಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ. ಮಾಹಿತಿ ಪಡೆದ ಕಾರ್ಯಕರ್ತರು, ವಾಹನವನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಿಸಿದ್ದಾರೆ. ಗೋಸಾಗಾಟದ ಬಗ್ಗೆ ಸಂಶಯ ಬರದಂತೆ ಗೋವಿನ ಜೊತೆಗೆ ಕರುವನ್ನು ಸಾಗಿಸುತ್ತಿದ್ದ ಎನ್ನಲಾಗಿದೆ.
Activitis of Hindu Jagarna Vedike stopped a mini temp van that was engaged in illegal cow trafficking at Vitla in Bantwal.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm