ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.

ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm