ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am