ಬ್ರೇಕಿಂಗ್ ನ್ಯೂಸ್
16-04-21 11:50 am Headline Karnataka News Network ಕ್ರೈಂ
ಬೆಂಗಳೂರು,ಎ.16 : ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನೈಜೀರಿಯಾ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಬಾಗಲೂರಿನಲ್ಲಿ ಬಂಧಿಸಿದ್ದಾರೆ. ಅಜಾ ಫ್ರಾನ್ಸಿಸ್, ಚಾರ್ಲೀಸ್ ಚೀಮ, ಮಲಂಗ ಪಾಷಾ, ಜಸೀರ್ ಖಾನ್ಡೆ ಎಂಬ ನಾಲ್ವರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, ಬಾಗಲೂರು ಪ್ರದೇಶವನ್ನು ಅಡ್ಡ ಮಾಡಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ತಪ್ಪಿತಸ್ಥರು ಸಿಕ್ಕಿಹಾಕಿಕೊಂಡಿದ್ದಾರೆ.
ಬಂಧಿತರಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. 200 ಎಕ್ಸ್ಟಸಿ ಮಾತ್ರೆ, 153 ಗ್ರಾಂ ಎಂಡಿಎಂಎಂ, 5 ಮೊಬೈಲ್, 2 ಬೈಕ್, ನಗದು, ಮಾರಕಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ದ್ರವ್ಯ ತಡೆ ಬಗ್ಗೆ ಇತ್ತೀಚೆಗಷ್ಟೇ ಮಾತನಾಡಿದ್ದ ಅಬಕಾರಿ ಸಚಿವ ಗೋಪಾಲಯ್ಯ, ಸಿಎಲ್ 7, ಎಂಎಸ್ಐಎಲ್ ಪರವಾನಗಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 60 ಜೀಪ್ ಖರೀದಿಸಲು ಅನುಮತಿ ಸಿಕ್ಕಿದೆ. 300 ಬೈಕ್, ಡಿಸಿ ಕಚೇರಿಗೆ 4 ರಿವಾಲ್ವರ್ ನೀಡಲು ನಿರ್ಧಾರ ಮಾಡಲಾಗಿದೆ. ಗಾಂಜಾ, ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿ ನೇಮಕಾತಿ ಮಾಡಲಾಗುತ್ತದೆ. ಈ ಮೂಲಕ ಮಾದಕ ವಸ್ತುಗಳ ಸಾಗಣೆ ತಡೆಯಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಕಾನೂನು ಮತ್ತು ಗೃಹ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಅಬಕಾರಿ ಇಲಾಖೆ ಆದಾಯದ ಬಗ್ಗೆ ಮಾತನಾಡಿ, ಸರ್ಕಾರ ಕೊಟ್ಟ ಟಾರ್ಗೆಟ್ ಅನ್ನು ಈಗಾಗಲೇ ಮುಟ್ಟಿದ್ದೇವೆ. ಇನ್ನು, ತಿಂಗಳ ಅಂತ್ಯದಲ್ಲಿ ಇನ್ನೂ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. 2020-21ನೇ ಸಾಲಿನ 22700 ಕೋಟಿ ಆದಾಯ ತಲುಪಿದ್ದು, ಮಾರ್ಚ್ 31ರವರೆಗೆ 200 ಕೋಟಿ ಹೆಚ್ಚುವರಿಯಾಗಿ ಸಂಗ್ರಹವಾಗಲಿದೆ ಎಂದು ವಿಧಾನಸೌಧದಲ್ಲಿ ವಿವರಿಸಿದ್ದರು.
Karnataka's Central Crime Branch (CCB) on Thursday arrested four people, including two Nigerian nationals and seized drugs from their possession.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm