ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm