ಬ್ರೇಕಿಂಗ್ ನ್ಯೂಸ್
17-04-21 06:13 pm Headline Karnataka News Network ಕ್ರೈಂ
ಮಂಗಳೂರು, ಎ.17: ಮೂಡುಬಿದ್ರೆ ಪೊಲೀಸರು ಬಂಧಿಸಿರುವ ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ ಆರೋಪಿ. ಮೂಡುಬಿದ್ರೆ, ಬೆಳ್ತಂಗಡಿ, ಉಪ್ಪಿನಂಗಡಿ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ದರೋಡೆ ನಡೆಸುತ್ತಿದ್ದ ನಾಲ್ಕು ಗ್ಯಾಂಗ್ ಗಳನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 15 ಮಂದಿಯನ್ನು ಬಂಧಿಸಿದ್ದಲ್ಲದೆ, ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ 28 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.
ಪೊಲೀಸರ ತನಿಖೆ ಮುಂದುವರಿದಿದ್ದು, ದರೋಡೆ ತಂಡಕ್ಕೆ ವಿವಿಧೆಡೆ ಶೆಲ್ಟರ್ ಮತ್ತು ಹಣಕಾಸು ನೆರವು ನೀಡುತ್ತಿದ್ದ ಅಬ್ದುಲ್ ಬಶೀರ್ ನನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಸಮಾಜ ಸೇವಕನ ರೀತಿ ಪೋಸು ನೀಡುತ್ತಿದ್ದ ಅಬ್ದುಲ್ ಬಶೀರ್, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ. ದರೋಡೆ ತಂಡಕ್ಕೆ ವಾಹನ, ದರೋಡೆಯ ಬಳಿಕ ಅಡಗಿಕೊಳ್ಳಲು ಬೇರೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಅಬ್ದುಲ್ ಬಶೀರ್ ಸಂಚು ನಡೆಸಿದ್ದ ಆರೋಪ ಎದುರಿಸುತ್ತಿದ್ದಾನೆ.
Puttur Former Gram Panchyath Member has been arrested for Financially assisting a gang of robbers for Dacoity. The arrested has been identified as Abdul Basheer (40).
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm