ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm