ಬ್ರೇಕಿಂಗ್ ನ್ಯೂಸ್
31-07-20 06:49 pm Headline Karnataka News Network ಕ್ರೈಂ
ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .
ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm