ಬ್ರೇಕಿಂಗ್ ನ್ಯೂಸ್
25-04-21 10:26 am Mangaluru Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.





ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.
Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm