ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm