ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm