ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am