ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm