ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm