ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm