ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm